ADVERTISEMENT

ವಿದ್ಯುತ್‌ ವ್ಯತ್ಯಯ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 20:51 IST
Last Updated 17 ಜೂನ್ 2021, 20:51 IST

ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧೆಡೆ ಇದೇ 18ರಿಂದ 20ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5.30ರ ತನಕ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ನಾಯಂಡಹಳ್ಳಿ ವ್ಯಾಪ್ತಿಯ ಪಟೇಲ್‌ ಪುಟ್ಟಪ್ಪ ಕೈಗಾರಿಕಾ ಪ್ರದೇಶ, ದೀಪಾಂಜಲಿ ನಗರ, ಮುತ್ತಾಚಾರಿ ಕೈಗಾರಿಕಾ ಪ್ರದೇಶ ಸುತ್ತ–ಮುತ್ತ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT