ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ತಿಗಳರ(ಅಗ್ನಿವಂಶ ಕ್ಷತ್ರಿಯ) ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘ ಅರ್ಜಿ ಆಹ್ವಾನಿಸಿದೆ.
ದೂರವಾಣಿ ಸಂಖ್ಯೆ ಸಹಿತ ಸ್ವವಿವರ, ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಸಮುದಾಯದ ಮುಖಂಡರ ಸಹಿ ಇರುವ ಶಿಫಾರಸು ಪತ್ರವನ್ನು ಡಿ.20ರೊಳಗೆ ಸಂಘದ ಕಾರ್ಯದರ್ಶಿ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.