ವೂಡೇ ಪಿ. ಕೃಷ್ಣ, ಪವನ್ ಕುಮಾರ್ ಎಸ್., ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಶಿಕ್ಷಣ ದತ್ತಿ, ಶೇಷಾದ್ರಿಪುರ, ಬೆಳಿಗ್ಗೆ 9.30
ಬಿ. ಚನ್ನಕೃಷ್ಣಪ್ಪ ಅವರಿಗೆ ನುಡಿನಮನ: ಅತಿಥಿಗಳು: ಸಿದ್ದರಾಮಯ್ಯ, ಎಚ್.ಸಿ. ಮಹದೇವಪ್ಪ, ಆಯೋಜನೆ: ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟ, ಸ್ಥಳ: ಡಾ.ಬಿ.ಆರ್. ಅಂಬೇಡ್ಕರ್ ಭವನ, ವಸಂತನಗರ, ಬೆಳಿಗ್ಗೆ 11.30
ಆರ್. ಗುಂಡೂರಾವ್ ವೃತ್ತದ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಶೋಭಾ ಕರಂದ್ಲಾಜೆ, ಪಿ.ಸಿ. ಮೋಹನ್, ಅಧ್ಯಕ್ಷತೆ: ದಿನೇಶ್ ಗುಂಡೂರಾವ್, ಆಯೋಜನೆ: ಬಿಬಿಎಂಪಿ, ಸ್ಥಳ: ಶಾಂತಲ ಸಿಲ್ಕ್ಸ್ ಮುಂಭಾಗ, ಗಾಂಧಿನಗರ, ಸಂಜೆ 4
ಜಿ.ಎಸ್. ಸಿದ್ಧಲಿಂಗಯ್ಯ ಅವರಿಗೆ ನುಡಿನಮನ: ಭಾಗವಹಿಸುವವರು: ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ, ಶಿವರುದ್ರ ಸ್ವಾಮೀಜಿ, ಗೊ.ರು. ಚನ್ನಬಸಪ್ಪ, ಮಹೇಶ ಜೋಶಿ, ಕೆ.ವಿ. ನಾಗರಾಜಮೂರ್ತಿ, ಕೆ.ಎಸ್. ಸಿದ್ಧಲಿಂಗಪ್ಪ, ಮಂಡಗದ್ದೆ ಶ್ರೀನಿವಾಸಯ್ಯ, ಕೆ.ಇ. ರಾಧಾಕೃಷ್ಣ, ಆರ್. ಲಕ್ಷ್ಮೀನಾರಾಯಣ್, ಕಾ.ವೆಂ. ಶ್ರೀನಿವಾಸಮೂರ್ತಿ, ರುದ್ರೇಶ್ ಅದರಂಗಿ, ಆಯೋಜನೆ ಮತ್ತು ಸ್ಥಳ: ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5
ಸಂಸ್ಥಾಪಕರ ದಿನ: ಅತಿಥಿಗಳು: ನಂದಕುಮಾರ್ ಜೈರಾಮ್, ಶಿಲ್ಪಾ ಮುಡ್ಬಿ, ಆಯೋಜನೆ: ಆರ್ಬಿಎಎನ್ಎಂಎಸ್, ಸ್ಥಳ: ಸಭಾ ಕಾಮರಾಜ ರಸ್ತೆ, ಸಂಜೆ 6
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ- nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.