ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು
ನೂತನ ಸಹಾಯಕ ಧರ್ಮಾಧ್ಯಕ್ಷರಿಗೆ ಸನ್ಮಾನ: ಅಧ್ಯಕ್ಷತೆ: ಧರ್ಮಗುರು ಪೀಟರ್ ಮಚಾಡೊ, ಸನ್ಮಾನಿತರು: ಧರ್ಮಗುರು ಆರೋಕ್ಯರಾಜ್ ಸತೀಶ್ ಕುಮಾರ್ ಮತ್ತು ಧರ್ಮಗುರು ಜೋಸೆಫ್ ಸೂಸೈನಾದನ್, ಅತಿಥಿಗಳು: ಕಾಂತರಾಜ್, ರಫಾಯಲ್ ರಾಜ್, ಐಸಾಕ್ ಆರೋಗ್ಯಸ್ವಾಮಿ, ಬರ್ತಲೋಮಿಯೊ, ಆರೋಗ್ಯಸ್ವಾಮಿ (ಚಂದ್ರು). ಆಯೋಜನೆ: ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ, ಕರ್ನಾಟಕ ಕ್ರೈಸ್ತರ ಕನ್ನಡ ಅಭಿಮಾನಿಗಳ ಸಂಘ, ಕನ್ನಡ ಮತ್ತು ಜಾಗೃತಿ ವೇದಿಕೆ, ಸ್ಥಳ: ಪಾಲನಾ ಭವನ, ಬೆಂಗಳೂರು ಮಹಾಧರ್ಮಕ್ಷೇತ್ರ, ಬಸವೇಶ್ವರ ರಸ್ತೆ, ಬೆಳಿಗ್ಗೆ 11.30
ಭಾರತದ ನೆರೆರಾಷ್ಟ್ರ ಬಾಂಗ್ಲಾದೇಶ ಮತ್ತು ಇತರ ದೇಶಗಳಲ್ಲಿನ ಬೆಳವಣಿಗೆ–ಚರ್ಚೆ: ಮಾತಾಡುವವರು: ರಾಮ್ ಮಾಧವ್, ಆಯೋಜನೆ: ಮಂಥನ ಬೆಂಗಳೂರು, ಸ್ಥಳ: ಆರ್ವಿ ಟೀಚರ್ಸ್ ಕಾಲೇಜು ಸಭಾಂಗಣ, ಜಯನಗರ, ಸಂಜೆ 6.30
ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.