ADVERTISEMENT

ಬೆಂಗಳೂರು ಶಾಲಾ ವಲಯ: ಸಂಚಾರ ದಟ್ಟಣೆ ತಾಪತ್ರಯ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2022, 8:23 IST
Last Updated 19 ಸೆಪ್ಟೆಂಬರ್ 2022, 8:23 IST

ಬೆಂಗಳೂರಿನಲ್ಲಿ ಶಾಲಾ–ಕಾಲೇಜು ವಲಯಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆ ವಿಪರೀತವಾಗಿದ್ದು, ಈ ಸಮಸ್ಯೆ ನಿಯಂತ್ರಿಸಲು ಶಾಲಾ ಆಡಳಿತ ಮಂಡಳಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಶಾಲೆಗಳು ಆರಂಭವಾಗುವ ಹಾಗೂ ಬಿಡುವ ಸಮಯದಲ್ಲಿ ಹೆಚ್ಚು ದಟ್ಟಣೆ ಉಂಟಾಗುತ್ತದೆ. ಸಂಚಾರ ಪೊಲೀಸರು ನೀಡುವ ಸೂಚನೆಗಳನ್ನು ಆಡಳಿತ ಮಂಡಳಿ ಪಾಲಿಸಲು ಹಿಂದೇಟು ಹಾಕುತ್ತಿದ್ದು, ಇದರಿಂದ ದಟ್ಟಣೆ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆರೋಪವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.