ಬೆಂಗಳೂರು: ಕಸ್ತೂರಿ ನಗರದಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ(ಬೆಂಗಳೂರು ಪೂರ್ವ) ಫೆ. 6ರಂದು ಸಾರಿಗೆ ಅದಾಲತ್ ನಡೆಯಲಿದೆ.
ಇಲಾಖೆಯ ಹಿರಿಯ ಅಧಿಕಾರಿಗಳು ಅದಾಲಾತ್ನಲ್ಲಿ ಭಾಗವಹಿಸಲಿದ್ದು, ಸಾರಿಗೆ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಲಿದ್ದಾರೆ ಎಂದು ಬೆಂಗಳೂರು ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.