ADVERTISEMENT

ವಿಶ್ವಕರ್ಮ ಜಾಗೃತಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 19:18 IST
Last Updated 8 ಜುಲೈ 2022, 19:18 IST

ಬೆಂಗಳೂರು: ವಿಶ್ವಕರ್ಮ ಸಮು ದಾಯವನ್ನು ಒಗ್ಗೂಡಿಸುವ ಉದ್ದೇಶ ದಿಂದ ದಾವಣಗೆರೆಯ ಬಾಪೂಜಿ ಬ್ಯಾಂಕ್‌ ಸಮುದಾಯ ಭವನದಲ್ಲಿ ಜುಲೈ 11ರಂದು ವಿಶ್ವಕರ್ಮ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್‌ ತಿಳಿಸಿದೆ.

‘ಮಠಾಧೀಶರು, ಪೀಠಾಧಿಪತಿಗಳ ಸಮ್ಮಿಲನ, ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಪುರೋಹಿತರನ್ನು ಸನ್ಮಾನಿ ಸಲಾಗುತ್ತದೆ. ಹಟ್ಟಿ ಚಿನ್ನದ ಗಣಿ ಕಂಪನಿಗೆ ವಿಶ್ವಕರ್ಮ ಸಮುದಾಯದವರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ರಾಜ್ಯ ಘಟಕದ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT