ADVERTISEMENT

ಮತದಾನ ಕಡಿಮೆ ಎಎಪಿ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 9 ಮೇ 2019, 20:02 IST
Last Updated 9 ಮೇ 2019, 20:02 IST

ಬೆಂಗಳೂರು: ನಗರದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಕಡಿಮೆ ಮತದಾನದ ಕಾರಣ ತಿಳಿಯಲು ಆಮ್‌ ಆದ್ಮಿ ಪಾರ್ಟಿ ಸಮೀಕ್ಷೆ ನಡೆಸಲು ಮುಂದಾಗಿದೆ.

ಪತ್ರಿಕಾಗೋಷ್ಠಲ್ಲಿ ಮಾತನಾಡಿದ ಪಕ್ಷದ ಸಂಶೋಧನಾ ತಂಡದ ಮುಖ್ಯಸ್ಥ ಬಸವರಾಜ ಮುದಿಗೌಡರ, ‘ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದಿರುವುದು, ದೀರ್ಘಾವಧಿ ರಜೆ, ವಿವಿಧ ಕಾರಣಗಳಿಂದ ಜನ ಮತದಾನದಿಂದ ದೂರವಾಗಿದ್ದಾರೆ ಎಂಬ ಕಾರಣಗಳು ತಿಳಿಯಲು ಪಕ್ಷದ ಕಾರ್ಯಕರ್ತರು ಇದೇ 12ರಿಂದ ವಾರ್ಡ್‌ಗಳಲ್ಲಿ ಸಮೀಕ್ಷೆ ನಡೆಸಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT