ADVERTISEMENT

ಬೆಂಗಳೂರಿನಿಂದ ರಾಜಸ್ಥಾನಕ್ಕೆ ಹೊರಟ ಕಾರ್ಮಿಕರು

​ಪ್ರಜಾವಾಣಿ ವಾರ್ತೆ
Published 4 ಮೇ 2020, 9:01 IST
Last Updated 4 ಮೇ 2020, 9:01 IST
ಬೆಂಗಳೂರಿನಿಂದ ರಾಜಸ್ಥಾನಕ್ಕೆ ಹೊರಟ ರೈಲಿಗೆ ಹತ್ತಲು ಸಿದ್ಧರಾಗಿರುವ ಪ್ರಯಾಣಿಕರು
ಬೆಂಗಳೂರಿನಿಂದ ರಾಜಸ್ಥಾನಕ್ಕೆ ಹೊರಟ ರೈಲಿಗೆ ಹತ್ತಲು ಸಿದ್ಧರಾಗಿರುವ ಪ್ರಯಾಣಿಕರು   

ಬೆಂಗಳೂರು: ಕೊರೊನಾ ಸೋಂಕು ಕಾರಣ ಲಾಕ್‌‌ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ಹೊರರಾಜ್ಯದ ಜನರಿಗಾಗಿ ರಾಜ್ಯ ಸರ್ಕಾರ ವಿಶೇಷ ರೈಲು ವ್ಯವಸ್ಥೆ ಮಾಡಿದ್ದು, ಪ್ರಯಾಣಿಕರು ರೈಲು ನಿಲ್ದಾಣದಲ್ಲಿ ಜಮಾಯಿಸಿದ್ದು ಸೋಮವಾರ ಕಂಡು ಬಂತು.

ಚಿಕ್ಕಬಾಣಾವರ ರೈಲು ನಿಲ್ದಾಣದಿಂದ ವಿಶೇಷ ರೈಲಿನಲ್ಲಿ ರಾಜಸ್ಥಾನದ ಜೈಪುರ ನಗರಕ್ಕೆ ಜನ ತಮ್ಮ ಸಾಮಾನು ಸರಂಜಾಮುಗಳನ್ನು ಮೂಟೆ ಕಟ್ಟಿಕೊಂಡು ಹೊರಟರು.ಪೊಲೀಸರು ಎಲ್ಲಾ ಕಾರ್ಮಿಕರಿಗೂ ತೆರಳಲು ಸಹಕರಿಸುತ್ತಿದ್ದುದು ಕಂಡು ಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT