ಬೆಂಗಳೂರು: ರಂಗಾಯಣ ನಿರ್ದೇಶಕರ ಸ್ಥಾನಮಾನದೊಂದಿಗೆಯಶವಂತ ಸರ್ದೇಶಪಾಂಡೆ ಅವರನ್ನು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ವೃತ್ತಿರಂಗಭೂಮಿ ಶಾಲೆಗೆ ರಂಗನಿರ್ದೇಶಕರನ್ನಾಗಿ ಸರ್ಕಾರ ನೇಮಿಸಿದೆ.
ಮುಂದಿನ ಆದೇಶದವರೆಗೆ ಈ ನೇಮಕಾತಿ ಜಾರಿಯಲ್ಲಿ ಇರಲಿದೆ. ಅವರು ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರು ಕೂಡ ಆಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.