ಬೆಂಗಳೂರು: ರಂಗಾಯಣ ನಿರ್ದೇಶಕರ ಸ್ಥಾನಮಾನದೊಂದಿಗೆಯಶವಂತ ಸರ್ದೇಶಪಾಂಡೆ ಅವರನ್ನು ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದ ವೃತ್ತಿರಂಗಭೂಮಿ ಶಾಲೆಗೆ ರಂಗನಿರ್ದೇಶಕರನ್ನಾಗಿ ಸರ್ಕಾರ ನೇಮಿಸಿದೆ.
ಮುಂದಿನ ಆದೇಶದವರೆಗೆ ಈ ನೇಮಕಾತಿ ಜಾರಿಯಲ್ಲಿ ಇರಲಿದೆ. ಅವರು ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರು ಕೂಡ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.