ಬೆಂಗಳೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 600 ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಿದೆ.
ಏ.5 ಮತ್ತು 6ರಂದು ಬೆಂಗಳೂರಿ ನಿಂದ ರಾಜ್ಯದ ಮತ್ತು ನೆರೆರಾಜ್ಯದ ವಿವಿಧ ಸ್ಥಳಗಳಿಗೆ ವಿಶೇಷ ಬಸ್ಗಳು ತೆರಳಲಿವೆ. ಏ.7ರಂದು ಬೆಂಗಳೂರು ಕಡೆಗೂ ವಿಶೇಷ ಬಸ್ಗಳು ಕಾರ್ಯಾ ರಿಸಲಿವೆ ಎಂದು ನಿಗಮ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.