ಬೀದರ್: ಡಾ.ಬಾಬಾಸಾಹೇಬ ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲಾಧಿಕಾರಿ ರಾಮಚಂದ್ರನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ಅನಿಲ್ ಬೆಲ್ದಾರ್, ಮಾರುತಿ ಬೌದ್ದೆ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್, ಮುಖಂಡರಾದ ಚಂದ್ರಕಾಂತ ಹಿಪ್ಪಳಗಾಂವ್, ಅರುಣ್ ಪಾಟೀಲ, ವಿಜಯಕುಮಾರ ಸೋನಾರೆ, ರಮೇಶ ಪಾಸ್ವಾನ್, ಮಹೇಶ ಗೋರನಾಳಕರ, ಪ್ರದೀಪ್ ನಾಟೆಕರ್, ನಾಗೇಂದ್ರ ದಂಡೆ, ಬಾಬು ಪಾಸ್ವಾನ್, ರಾಜು ಬನ್ನೇರ, ವಿನೋದ ಅಪ್ಪೆ, ಅಭಿ ಕಾಳೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.