ಬೀದರ್: ತಾಲ್ಲೂಕಿನ ರಂಜೋಳ ಖೇಣಿಯ ಮಾಲತಿ ಶಂಕರರಾವ್ ಖೇಣಿ (93) ಮಂಗಳವಾರ ನಿಧನರಾದರು.
ಅವರಿಗೆ ಮಾಜಿ ಶಾಸಕ ಅಶೋಕ ಖೇಣಿ ಸೇರಿ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಪುಣೆಯಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.