ADVERTISEMENT

ಪರಿಹಾರ ನಿಧಿಗೆ ₹ 1 ಲಕ್ಷ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 15:45 IST
Last Updated 3 ಏಪ್ರಿಲ್ 2020, 15:45 IST
ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ ₹ 1 ಲಕ್ಷ ಮೊತ್ತದ ಡಿಡಿಯನ್ನು ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಉಪಾಧ್ಯಕ್ಷ ಬಸವರಾಜ ಬುಳ್ಳಾ ಬೀದರ್‌ನಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅವರಿಗೆ ಹಸ್ತಾಂತರಿಸಿದರು
ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ ₹ 1 ಲಕ್ಷ ಮೊತ್ತದ ಡಿಡಿಯನ್ನು ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಉಪಾಧ್ಯಕ್ಷ ಬಸವರಾಜ ಬುಳ್ಳಾ ಬೀದರ್‌ನಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅವರಿಗೆ ಹಸ್ತಾಂತರಿಸಿದರು   

ಬೀದರ್: ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಉಪಾಧ್ಯಕ್ಷ ಬಸವರಾಜ ಬುಳ್ಳಾ ಅವರು ಮುಖ್ಯಮಂತ್ರಿ ಕೋವಿಡ್–19 ಪರಿಹಾರ ನಿಧಿಗೆ ₹ 1 ಲಕ್ಷ ದೇಣಿಗೆ ನೀಡಿದ್ದಾರೆ.

ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅವರಿಗೆ ಡಿಡಿ ಹಸ್ತಾಂತರಿಸಿದರು.

ಜಿಲ್ಲಾ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷ ಶ್ರೀಕಾಂತ ಸ್ವಾಮಿ, ಅರುಣಾ ಬುಳ್ಳಾ, ಡಾ.ಶರಣ ಬುಳ್ಳಾ, ಡಾ.ಶಿಲ್ಪಾ ಬುಳ್ಳಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.