ಬೀದರ್: ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕ, ಕೇಂದ್ರ ಸಂಸ್ಕೃತಿ ಸಚಿವಾಲಯ, ಕರ್ನಾಟಕ ಸಾಹಿತ್ಯ ಸಂಘದ ಆಶ್ರಯದಲ್ಲಿ ಜಿಲ್ಲಾ ದ್ವಿತೀಯ ಜಾನಪದ ಸಮ್ಮೇಳನ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ಆರಂಭವಾಯಿತು.
ಹಿರಿಯ ಸಾಹಿತಿ ಎಚ್.ಕಾಶಿನಾಥರೆಡ್ಡಿ ಉದ್ಘಾಟಿಸಿದರು.
ಸಮ್ಮೇಳನಾಧ್ಯಕ್ಷೆ ಜನಪದ ಕಲಾವಿದೆ ರಾಣಿ ಸತ್ಯಮೂರ್ತಿ, ಪ್ರೊ.ಶಿವಶರಣಪ್ಪ ಹುಗ್ಗೆ ಪಾಟೀಲ, ಬಸವರಾಜ ಧನ್ನೂರ, ಪ್ರೊ.ಎಸ್.ಪ್ರಭು, ಕೃಷ್ಣ ಸಿಂದಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.