ADVERTISEMENT

ಕೇಂದ್ರ ಯೋಜನೆ ಪುಸ್ತಕ: ಮೆಚ್ಚುಗೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 6:23 IST
Last Updated 13 ಸೆಪ್ಟೆಂಬರ್ 2022, 6:23 IST
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರು ನವದೆಹಲಿಯಲ್ಲಿ ತಾವು ಪ್ರಕಟಿಸಿದ ಕೇಂದ್ರದ ಜನಕಲ್ಯಾಣ ಯೋಜನೆಗಳ ಮಾಹಿತಿಯ ಪುಸ್ತಕವನ್ನು ಕೇಂದ್ರ ಸಚಿವ ರಾಜನಾಥಸಿಂಗ್ ಅವರಿಗೆ ನೀಡಿದರು
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರು ನವದೆಹಲಿಯಲ್ಲಿ ತಾವು ಪ್ರಕಟಿಸಿದ ಕೇಂದ್ರದ ಜನಕಲ್ಯಾಣ ಯೋಜನೆಗಳ ಮಾಹಿತಿಯ ಪುಸ್ತಕವನ್ನು ಕೇಂದ್ರ ಸಚಿವ ರಾಜನಾಥಸಿಂಗ್ ಅವರಿಗೆ ನೀಡಿದರು   

ಬೀದರ್: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಅವರ ಮಾರ್ಗದರ್ಶನದಲ್ಲಿ ಪ್ರಕಟಿಸಲಾದ ಕೇಂದ್ರ ಸರ್ಕಾರದ ಜನಕಲ್ಯಾಣ ಯೋಜನೆಗಳ ಸಮಗ್ರ ಮಾಹಿತಿಯ ‘ನವ ಭಾರತಕ್ಕೆ ನವ ಯೋಜನೆಗಳು’ ಪುಸ್ತಕದ ಕುರಿತು ಕೇಂದ್ರ ಸಚಿವ ರಾಜನಾಥಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೂರ್ಯಕಾಂತ ನಾಗಮಾರಪಳ್ಳಿ ಅವರು ನವದೆಹಲಿಯಲ್ಲಿ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ತಾವು ಪ್ರಕಟಿಸಿದ ಪುಸ್ತಕದ ಕುರಿತು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT