ಹುಲಸೂರ: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ವಾತಡೆ ಫೌಂಡೇಶನ್ ವತಿಯಿಂದ ಭಾನುವಾರ ಟೈ ಹಾಗೂ ಬೆಲ್ಟ್ ವಿತರಿಸಲಾಯಿತು.
ಫೌಂಡೇಶನ್ನ ಪ್ರಮುಖ ಪ್ರದೀಪ್ ವಾತಡೆ ಮಕ್ಕಳಿಗೆ ಟೈ ಹಾಗೂ ಬೆಲ್ಟ್ ವಿತರಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಜೀವ.ಪಿ.ಭೂಸಾರೆ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜಪ್ಪ ನಂದೋಡೆ ಹಾಗೂ ಬಾಬುರಾವ್ ಬಾಲಕುಂದೆ, ಭಾಗವತ ಜಾನಬಾ, ಗ್ರಾ.ಪಂ ಸದಸ್ಯ ನಾಗೇಶ ಮೇತ್ರೆ, ಅಮರ ಬಡದಾಳೆ, ಸಿದ್ದು ಪಾರಶೆಟ್ಟೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.