ಭಾಲ್ಕಿ: ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಬುಧವಾರ ಬಿಜೆಪಿ ನೂತನ ಪದಾಧಿಕಾರಿಗಳಿಂದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಸ್ವಚ್ಛತಾ ಅಭಿಯಾನದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗೋವಿಂದರಾವ್ ಬಿರಾದಾರ, ಜಿಲ್ಲಾ ಪ್ರಮುಖರಾದ ಕೆ.ಡಿ.ಗಣೇಶ, ಬಿಜೆಪಿ ಮಂಡಲ ಉಪಾಧ್ಯಕ್ಷ ಸಂಗಮೇಶ ಕಾರಾಮುಂಗೆ, ಸಂದೀಪ ಪಾಟೀಲ, ಸುಧೀರ ಟೊಂಪೆ, ಬಿಜೆಪಿ ಯುವ ಘಟಕದ ಅಧ್ಯಕ್ಷ ಡಾ. ಜಗದೀಶ ಭೂರೆ, ನಗರಾಧ್ಯಕ್ಷ ಪಾಂಡುರಂಗ ಕನಸೆ, ಮನ್ಮಥ ಸ್ವಾಮಿ ಕಾಕನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.