ADVERTISEMENT

ಬೀದರ್: ಅರಣ್ಯ ಪ್ರದೇಶದಲ್ಲಿ ಯುವಕರ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 4:12 IST
Last Updated 19 ಏಪ್ರಿಲ್ 2021, 4:12 IST

ಬೀದರ್: ತಾಲ್ಲೂಕಿನ ಕಮಠಾಣ ಸಮೀಪದ ಅರಣ್ಯ ಪ್ರದೇಶದಲ್ಲಿ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ.

ಇವರನ್ನು ವಿದ್ಯಾನಗರದ ನಿಖಿಲ್ ಹಾಗೂ ರಾಜು ಎಂದು ಗುರಿಸಲಾಗಿದೆ. ಯುವಕರ‌ ಕೊಲೆ‌ ಶಂಕೆ ವ್ಯಕ್ತವಾಗಿದ್ದು, ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT