ಬೀದರ್: ತಾಲ್ಲೂಕಿನ ಬೆಳ್ಳೂರ ಗ್ರಾಮದ ಬಾವಿಯಲ್ಲಿ ಶನಿವಾರ ಶಿವಶಂಕರ ಪಟಪಳ್ಳಿ (27) ಶವ ಪತ್ತೆಯಾಗಿದೆ.
ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಯುವಕನನ್ನು ಹೊಡೆದು ಕೊಲೆ ಮಾಡಿ ಬಾವಿಗೆ ಎಸೆದಿರುವ ಸಾಧ್ಯತೆ ಇದೆ ಎಂದು ಯುವಕನ ಕುಟುಂಬದವರು ಬೀದರ್ ಗ್ರಾಮೀಣ ಪೊಲೀಸರಿಗೆ ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.