ADVERTISEMENT

ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2021, 15:22 IST
Last Updated 13 ಜುಲೈ 2021, 15:22 IST
ಬೀದರ್‌ನ ನೌಬಾದ್‍ನಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸಿದರು
ಬೀದರ್‌ನ ನೌಬಾದ್‍ನಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಕಟ್ಟಡ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸಿದರು   


ಬೀದರ್: ನಗರದ ನೌಬಾದ್‍ನಲ್ಲಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರು ಕಾರ್ಮಿಕ ಇಲಾಖೆಯಿಂದ ಕೊಡಲಾಗುತ್ತಿರುವ ಆಹಾರಧಾನ್ಯ ಕಿಟ್‍ಗಳನ್ನು ಕಟ್ಟಡ ಕಾರ್ಮಿಕರಿಗೆ ವಿತರಿಸಿದರು.

ಕೋವಿಡ್ ಸೋಂಕಿನ ಬಗ್ಗೆ ಕಟ್ಟಡ ಕಾರ್ಮಿಕರು ಎಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಬಳಸಬೇಕು. ಸುರಕ್ಷಿತ ಅಂತರ ಕಾಪಾಡಬೇಕು ಎಂದು ಸಲಹೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT