ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿ: ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2021, 3:58 IST
Last Updated 22 ಸೆಪ್ಟೆಂಬರ್ 2021, 3:58 IST

ಬೀದರ್: ರಾಷ್ಟ್ರೀಯ ಶಿಕ್ಷಣ ನೀತಿ -2020 ಕುರಿತ ಕಾರ್ಯಾಗಾರ ಇಲ್ಲಿಯ ಕವಿರತ್ನ ಕಾಳಿದಾಸ ಪದವಿ ಕಾಲೇಜಿನಲ್ಲಿ ಜರುಗಿತು.

ಪಾಚಾರ್ಯ ಪ್ರೊ. ಗಿರಿರಾವ್ ಕುಲಕರ್ಣಿ ಉದ್ಘಾಟಿಸಿದರು. ಕಾಲೇಜು ಸಹ ಸಂಚಾಲಕ ಡಾ. ಶ್ರೀನಿವಾಸ ಬಂಡಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ-20ರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಡಾ. ಗೋವಿಂದ ಮೋತಿರಾವ್ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಲೀಲಾವತಿ ಪೂಜಾರ್ ಇದ್ದರು. ಗ್ರಂಥಪಾಲಕ ವೈಜಿನಾಥ ಎಂ.ಸ್ವಾಮಿ ಸ್ವಾಗತಿಸಿದರು. ಓಂಕಾರ ಮಹಾಶೆಟ್ಟಿ ನಿರೂಪಿಸಿದರು. ಡಾ. ರಾಜಕುಮಾರ ರಾಠೋಡ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT