ADVERTISEMENT

ಉಪ ಚುನಾವಣೆ: ಸಾಮಾನ್ಯ ವೀಕ್ಷಕರ ಆಗಮನ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2021, 5:14 IST
Last Updated 3 ಏಪ್ರಿಲ್ 2021, 5:14 IST

ಬೀದರ್‌: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪರಿಶೀಲನೆಗಾಗಿ ಸಾಮಾನ್ಯ ವೀಕ್ಷಕರಾಗಿ ಐಎಎಸ್ ಅಧಿಕಾರಿ ಅಲೋಕ ಗುಪ್ತಾ ಜಿಲ್ಲೆಗೆ ಆಗಮಿಸಿದ್ದಾರೆ.

ಉಪ ಚುನಾವಣೆಗೆ ಸಂಬಂಧಿಸಿದ ಕುಂದು-ಕೊರತೆ, ದೂರುಗಳು ಇದ್ದಲ್ಲಿ ನಗರದ ಹಬ್ಸಿಕೋಟ್ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಸಲ್ಲಿಸಬಹುದಾಗಿದೆ (ಮೊಬೈಲ್ ಮೊ:9740156453) ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT