ADVERTISEMENT

ಬಸವಕಲ್ಯಾಣ ಉಪ ಚುನಾವಣೆ: ಅಬಕಾರಿ ಇಲಾಖೆಯಿಂದ ಕಂಟ್ರೋಲ್ ರೂಂ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 14:24 IST
Last Updated 20 ಮಾರ್ಚ್ 2021, 14:24 IST
ಅಬಕಾರಿ ಉಪ ಆಯುಕ್ತ ಮಂಜುನಾಥ
ಅಬಕಾರಿ ಉಪ ಆಯುಕ್ತ ಮಂಜುನಾಥ   

ಬೀದರ್: ಬಸವಕಲ್ಯಾಣ ಉಪ ಚುನಾವಣೆ ಪ್ರಯುಕ್ತ ಅಬಕಾರಿ ಇಲಾಖೆಯು ಅಬಕಾರಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಾಹಿತಿ, ದೂರುಗಳನ್ನು ನೀಡಲು ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಂಗಳನ್ನು ಸ್ಥಾಪಿಸಿದೆ.

ಬಸವಕಲ್ಯಾಣ ವಲಯ ಅಬಕಾರಿ ಕಚೇರಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08481-251820, ಉಪ ಅಧೀಕ್ಷಕರ ಕಚೇರಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08482-229845,

ಅಬಕಾರಿ ಉಪ ಆಯುಕ್ತರ ಕಚೇರಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08482-221156 ಅಥವಾ ಟೋಲ್ ಫ್ರೀ ಸಂಖ್ಯೆ 1800 425 1055 ಗೆ ಸಂಪರ್ಕಿಸಿ ದೂರು ನೀಡಬಹುದು ಅಬಕಾರಿ ಉಪ ಆಯುಕ್ತ ಮಂಜುನಾಥ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.