ಭಾಲ್ಕಿ: ತಾಲ್ಲೂಕಿನ ಜೊಳದಾಪಕಾ ಗ್ರಾಮದ ರೈತ ಗಣಪತಿ ನಾಗಪ್ಪಾ ಕಮಠಾಣೆ (58) ಮಂಗಳವಾರ ಸಾಲಬಾಧೆ ತಾಳಲಾರದೆ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರಿಗೆ ಪಿಕೆಪಿಎಸ್ನಲ್ಲಿ ಸುಮಾರು ₹2.5 ಲಕ್ಷ ಸಾಲವಿತ್ತು ಎನ್ನಲಾಗಿದೆ.
ಈ ಸಂಬಂಧ ಧನ್ನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.