ADVERTISEMENT

ಬಸವಕಲ್ಯಾಣ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2022, 4:26 IST
Last Updated 25 ಮಾರ್ಚ್ 2022, 4:26 IST

ಬಸವಕಲ್ಯಾಣ: ತಾಲ್ಲೂಕಿನ ಯರಬಾಗದಲ್ಲಿ ರೈತ ಶಿವಕುಮಾರ ಶಂಕರರಾವ್ (38) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲ ಬಾಧೆ ತಾಳದೆ ರಾತ್ರಿ ಮನೆಯಲ್ಲಿ ನೇಣುಹಾಕಿ ಕೊಂಡಿದ್ದಾರೆ. ನಾನಾ ಬ್ಯಾಂಕ್ ಗಳಲ್ಲಿ ₹2 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ.ಮುಡಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT