ADVERTISEMENT

ಕೃಷಿ ಕಾಯ್ದೆಗಳಿಗೆ ವಿರೋಧ: ಬಳ್ಳಾರಿವರೆಗೆ ರೈತರ ಕಾಲ್ನಡಿಗೆ ಜಾಥಾ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 2:58 IST
Last Updated 6 ಮಾರ್ಚ್ 2021, 2:58 IST
ಬಸವಕಲ್ಯಾಣದಲ್ಲಿ ಶುಕ್ರವಾರ ಬಳ್ಳಾರಿವರೆಗಿನ ಕಾಲ್ನಡಿಗೆ ಜಾಥಾ ಆರಂಭವಾಯಿತು
ಬಸವಕಲ್ಯಾಣದಲ್ಲಿ ಶುಕ್ರವಾರ ಬಳ್ಳಾರಿವರೆಗಿನ ಕಾಲ್ನಡಿಗೆ ಜಾಥಾ ಆರಂಭವಾಯಿತು   

ಬಸವಕಲ್ಯಾಣ: ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆಯಿಂದ ಆರಂಭಿಸಲಾದ ಬಳ್ಳಾರಿವರೆಗಿನ ಕಾಲ್ನಡಿಗೆ ಜಾಥಾಕ್ಕೆ ಶುಕ್ರವಾರ ಇಲ್ಲಿ ಚಾಲನೆ ನೀಡಲಾಯಿತು.

ನಗರದ ಬಸವೇಶ್ವರ ವೃತ್ತದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಮಲ್ಲಿಕಾರ್ಜುನ ರೆಡ್ಡಿ, ಮಹಾದೇವರೆಡ್ಡಿ, ಪ್ರಸಾದ, ಬಾಬುರಾವ್ ಕಮಲಾಪುರ, ಗಂಗುರೆಡ್ಡಿ, ಕಾಳಿದಾಸ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ದೀಪಕ ಮಾಲಗಾರ ಮುಂತಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT