ಬೀದರ್ನ ಶ್ರೀರಾಮ ಸಮರ್ಥ ಕಲ್ಯಾಣ ಮಂಟಪದಲ್ಲಿ ಅಕ್ಕನ ಅರಿವಿನ ಬಳಗದ ವತಿಯಿಂದ ಭಾನುವಾರ ಆಯೋಜಿಸಿದ್ದ ಗುರು ದರ್ಶನ ಕಾರ್ಯಕ್ರಮದಲ್ಲಿ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ಅವರನ್ನು ಸನ್ಮಾನಿಸಲಾಯಿತು. ರಮೇಶಸ್ವಾಮಿ ಕನಕಟ್ಟಾ, ಪ್ರಭುಲಿಂಗದೇವರು, ಶಿವಾನಂದ ಸ್ವಾಮೀಜಿ, ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ಇದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.