ಬೀದರ್: ಜಿಲ್ಲಾಡಳಿತವು ಮೇವನ್ನು ಜಿಲ್ಲೆಯ ಹೊರಗೆ ಸಾಗಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ತಿಳಿಸಿದ್ದಾರೆ.
ಸರ್ಕಾರ ಜಿಲ್ಲೆಯ ಬೀದರ್, ಹುಮನಾಬಾದ್, ಬಸವಕಲ್ಯಾಣ ಹಾಗೂ ಔರಾದ್ ತಾಲ್ಲೂಕುಗಳನ್ನು ಭಾಗಶಃ ಬರಪೀಡಿತ ಎಂದು ಘೋಷಿಸಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.