ADVERTISEMENT

ಸೋಂಕಿತರಿಗೆ ಆಹಾರ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 10 ಮೇ 2021, 6:06 IST
Last Updated 10 ಮೇ 2021, 6:06 IST
ಬೀದರ್‌ನ ಬ್ರಿಮ್ಸ್ ಆಸ್ಪತ್ರೆ ಆವರಣದಲ್ಲಿ ಕೋವಿಡ್ ಸೋಂಕಿತರ ಸಂಬಂಧಿಕರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಆಹಾರ ಪೊಟ್ಟಣ ವಿತರಿಸಿದರು
ಬೀದರ್‌ನ ಬ್ರಿಮ್ಸ್ ಆಸ್ಪತ್ರೆ ಆವರಣದಲ್ಲಿ ಕೋವಿಡ್ ಸೋಂಕಿತರ ಸಂಬಂಧಿಕರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಆಹಾರ ಪೊಟ್ಟಣ ವಿತರಿಸಿದರು   

ಬೀದರ್: ವಂದೇ ಮಾತರಂ ಸ್ಕೂಲ್, ನ್ಯೂ ಝೀರಾ ಮಿನರಲ್ ವಾಟರ್ ಹಾಗೂ ವೀರಭದ್ರ ಎಂಟರ್‍ಪ್ರೈಸೆಸ್‍ನ ಶ್ರೀ ಸಿಮೆಂಟ್ ವತಿಯಿಂದ ನಗರದ ಬ್ರಿಮ್ಸ್ ಆಸ್ಪತ್ರೆ ಆವರಣದಲ್ಲಿ ಭಾನುವಾರ ಕೋವಿಡ್ ಸೋಂಕಿತರು, ಅವರ ಸಂಬಂಧಿಕರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಆಹಾರ ಪೊಟ್ಟಣ ವಿತರಿಸಲಾಯಿತು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ಆಹಾರ ಪೊಟ್ಟಣ ವಿತರಿಸಿದರು. ಜಿ.ಎನ್. ಆಸ್ಪತ್ರೆಯ ನಿರ್ದೇಶಕ ಆಕಾಶ ಪಾಟೀಲ ಅಯಾಸಪುರ, ಭೀಮ, ಸಂಗಮೇಶ ಬಿರಾದಾರ, ಸಾಯಿ ಮೂಲಗೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT