ADVERTISEMENT

ತುಂತುರು ಮಳೆ: ಜನಜೀವನ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 3:52 IST
Last Updated 28 ಸೆಪ್ಟೆಂಬರ್ 2021, 3:52 IST
ಭಾರಿ ಮಳೆಯಿಂದಾಗಿ ಹುಲಸೂರ ಸಮೀಪದ ವಾರಜರಖೇಡ್ ಗ್ರಾಮದ ಸಂಪರ್ಕ ಸೇತುವೆ ಮೇಲೆ ಅಪಾಯ ಮಟ್ಟದಲ್ಲಿ ನೀರು ಹರಿಯುತ್ತಿದೆ
ಭಾರಿ ಮಳೆಯಿಂದಾಗಿ ಹುಲಸೂರ ಸಮೀಪದ ವಾರಜರಖೇಡ್ ಗ್ರಾಮದ ಸಂಪರ್ಕ ಸೇತುವೆ ಮೇಲೆ ಅಪಾಯ ಮಟ್ಟದಲ್ಲಿ ನೀರು ಹರಿಯುತ್ತಿದೆ   

ಬೀದರ್: ಜಿಲ್ಲೆಯ ಬೀದರ್‌ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ಸೋಮವಾರ ಜಿಟಿ ಜಿಟಿ ಮಳೆಯಾಗಿದೆ.

ಬೀದರ್‌ನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇತ್ತು. ಬೆಳಿಗ್ಗೆ ಹಾಗೂ ಸಂಜೆ ವೇಳೆಗೆ ಮಳೆ ಅಬ್ಬರಿಸಿದೆ. ಮಳೆಗೆ ರಸ್ತೆಗಳು ಕೆಸರುಮಯವಾಗಿವೆ. ರಸ್ತೆಗಳಲ್ಲಿ ಅಲ್ಲಲ್ಲಿ ತಗ್ಗು ಬಿದ್ದಿರುವ ಕಾರಣ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.

ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಭಾಲ್ಕಿ ತಾಲ್ಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.