ADVERTISEMENT

ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 10 ಮೇ 2019, 12:41 IST
Last Updated 10 ಮೇ 2019, 12:41 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಎಚ್.ಆರ್. ಮಹಾದೇವ ಉದ್ಘಾಟಿಸಿದರು. ಶಾಲಿನಿ ಚಿಂತಾಮಣಿ, ಗುರಮ್ಮ ಸಿದ್ದಾರೆಡ್ಡಿ, ಶಂಕರ ರೆಡ್ಡಿ, ಗೋಪಾಲ ರೆಡ್ಡಿ, ಚಂದ್ರಶೇಖರ ರೆಡ್ಡಿ ಇದ್ದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ. ಎಚ್.ಆರ್. ಮಹಾದೇವ ಉದ್ಘಾಟಿಸಿದರು. ಶಾಲಿನಿ ಚಿಂತಾಮಣಿ, ಗುರಮ್ಮ ಸಿದ್ದಾರೆಡ್ಡಿ, ಶಂಕರ ರೆಡ್ಡಿ, ಗೋಪಾಲ ರೆಡ್ಡಿ, ಚಂದ್ರಶೇಖರ ರೆಡ್ಡಿ ಇದ್ದರು   

ಬೀದರ್: ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿಯನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ. ಎಚ್.ಆರ್. ಮಹಾದೇವ ಅವರು ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಉಪ ವಿಭಾಗಾಧಿಕಾರಿ ಡಾ. ಶಂಕರ ವಣಕ್ಯಾಳ, ಶಾಲಿನಿ ಚಿಂತಾಮಣಿ, ಗುರಮ್ಮ ಸಿದ್ದಾರೆಡ್ಡಿ, ಶಂಕರ ರೆಡ್ಡಿ, ಸಂಗ್ರಾಮ ರೆಡ್ಡಿ, ಗೋಪಾಲ ರೆಡ್ಡಿ, ಚಂದ್ರಶೇಖರ ರೆಡ್ಡಿ, ಪೆಂಟಾರೆಡ್ಡಿ, ರಾಜರೆಡ್ಡಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.