ADVERTISEMENT

ಬೀದರ್ | ಅಬಕಾರಿ ಕಾನೂನು ಉಲ್ಲಂಘಿಸಿದರೆ ಮಾಹಿತಿ ನೀಡಿ: ಅಬಕಾರಿ ಉಪ ಆಯುಕ್ತ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2021, 14:35 IST
Last Updated 20 ನವೆಂಬರ್ 2021, 14:35 IST
ಮಂಜುನಾಥ ಎನ್
ಮಂಜುನಾಥ ಎನ್   

ಬೀದರ್: ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ಶಾಂತಿಯುತವಾಗಿ ನಡೆಸುವ ದಿಸೆಯಲ್ಲಿ ಅಬಕಾರಿ ಇಲಾಖೆಯಿಂದ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಮಂಜುನಾಥ ಎನ್.ತಿಳಿಸಿದ್ದಾರೆ.

ಅಬಕಾರಿ ಕಾನೂನು ಉಲ್ಲಂಘನೆ ಕಂಡು ಬಂದಲ್ಲಿ ಸಾರ್ವಜಿನಿಕರು ಇಲಾಖೆಯ ಟೋಲ್ ಫ್ರೀ ಸಂಖ್ಯೆ 1800 4251 055ಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT