ADVERTISEMENT

ಬೀದರ್: ಕಲ್ಯಾಣ ಕರ್ನಾಟಕ ಉತ್ಸವ, ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 4:23 IST
Last Updated 17 ಸೆಪ್ಟೆಂಬರ್ 2022, 4:23 IST
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಮಾತನಾಡಿದರು.   

ಬೀದರ್: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಶನಿವಾರ ಇಲ್ಲಿಯ ಜಿಲ್ಲಾ ನೆಹರು ಕ್ರೀಡಾಂಗಣ ನಡೆಯಿತು.

ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಬೆಳಿಗ್ಗೆ ಬಸವೇಶ್ವರ ವೃತ್ತದಿಂದ ವಿವಿಧ ಕಲಾ‌ ತಂಡಗಳೊಂದಿಗೆ ಮೆರವಣಿಗೆ ಆರಂಭವಾಗಿ ಭಗತಸಿಂಗ್ ವೃತ್ತ. ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣ ತಲುಪಿತು.ನಂತರ ವಿವಿಧ ಕಾರ್ಯಕ್ರಮಗಳು ನಡೆದವು‌.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.