ADVERTISEMENT

ಮಲ್ಲಣ್ಣ ಜಾತ್ರೆ; ಸಚಿವರಿಂದ ಪೂಜೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 4:31 IST
Last Updated 5 ಡಿಸೆಂಬರ್ 2022, 4:31 IST
ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ಮಲ್ಲಣ್ಣ ದೇವಸ್ಥಾನದಲ್ಲಿ ಸಚಿವ ಪ್ರಭು ಚವಾಣ್‌ ವಿಶೇಷ ಪೂಜೆ ಸಲ್ಲಿಸಿದರು
ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ಮಲ್ಲಣ್ಣ ದೇವಸ್ಥಾನದಲ್ಲಿ ಸಚಿವ ಪ್ರಭು ಚವಾಣ್‌ ವಿಶೇಷ ಪೂಜೆ ಸಲ್ಲಿಸಿದರು   

ಭಾಲ್ಕಿ: ತಾಲ್ಲೂಕಿನ ಖಾನಾಪುರ ಗ್ರಾಮದ ಮಲ್ಲಣ್ಣ ದೇವಸ್ಥಾನದಲ್ಲಿ ಭಾನುವಾರ ಮಲ್ಲಣ್ಣ ದೇವರ ಜಾತ್ರೆ ಅಂಗವಾಗಿ ಸಚಿವ ಪ್ರಭು ಚವಾಣ್‌ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗೆ ಪ್ರಾರ್ಥಿಸಿದರು.

ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ ಮೇತ್ರೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಸುರೇಶ ಭೋಸ್ಲೆ, ಧೋಂಡಿಬಾ ನರೋಟೆ, ಶರಣಪ್ಪಾ ಪಂಚಾಕ್ಷರಿ ಹಾಗೂ ಗಿರೀಶ ವಡೆಯರ್ ಅವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT