ADVERTISEMENT

ಆದರ್ಶ ಶಿಕ್ಷಕ ಪ್ರಶಸ್ತಿಗೆ ಮೊಳಕೀರೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 6:10 IST
Last Updated 24 ಸೆಪ್ಟೆಂಬರ್ 2022, 6:10 IST
ಬಸವರಾಜ ಮೊಳಕೀರೆ
ಬಸವರಾಜ ಮೊಳಕೀರೆ   

ಭಾಲ್ಕಿ: ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ ವತಿಯಿಂದ ನೀಡಲಾಗುತ್ತಿರುವ ‌ಗುರುಕುಲ ಆದರ್ಶ ಶಿಕ್ಷಕ ಪ್ರಶಸ್ತಿಗೆ ಪ್ರಾಚಾರ್ಯ ಬಸವರಾಜ ಮೊಳಕೀರೆ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹25 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿದೆ.

ಈ ಪ್ರಶಸ್ತಿಯನ್ನು ವಿಶೇಷ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಆಡಳಿತಾಧಿಕಾರಿ ಮೋಹನರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.