ಬೀದರ್: ನಗರದ ಬಿ.ವಿ.ಭೂಮರಡ್ಡಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು.
ಉಪ ಪ್ರಾಚಾರ್ಯ ಪ್ರೊ.ಅನಿಲಕುಮಾರ ಅಣದೂರೆ, ಸಂಪನ್ಮೂಲ ವ್ಯಕ್ತಿ ಪ್ರೊ. ಪ್ರವೀಣಕುಮಾರ ಪಿ, ಪ್ರೊ.ಮಲ್ಲಿಕಾರ್ಜುನ ಚೆನ್ಮಲ್ ಮಾತನಾಡಿದರು.
ಡಾ.ವಿ.ಎಂ. ಚೆನ್ನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯೆ ದೀಪಾ ರಾಗಾ, ಪ್ರೊ.ಲತಾ ಎಸ್. ಇದ್ದರು.
ಅದಿತಿ ಕುಲತೆ ಪರಿಸರಗೀತೆ ಹಾಡಿದರು. ರಾಧಾ ಬಿ ಸ್ವಾಗತಿಸಿದರು. ಗೀತಾ ನಿರೂಪಿಸಿದರು. ದಿವ್ಯಾ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.