ಭಾಲ್ಕಿ: ತಮ್ಮ ಜನ್ಮದಿನ(ಜ.15)ವನ್ನು ಸಾರ್ವಜನಿಕವಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಕೊರೊನಾ ಸೋಂಕಿನ ಉಲ್ಬಣ ಹೆಚ್ಚುತ್ತಿದೆ. ಜ.14 ರಿಂದ 16ರವರೆಗೆ ಸ್ಥಳೀಯವಾಗಿ ಲಭ್ಯ ಇರುವುದಿಲ್ಲ. ಕಾರ್ಯಕರ್ತರು, ಅಭಿಮಾನಿಗಳು ನನ್ನ ಜನ್ಮದಿನದ ನಿಮಿತ್ತ ಅನವಶ್ಯವಾಗಿ ಕಟೌಟ್, ಬ್ಯಾನರ್ಗೆ ಹಣ ಖರ್ಚು ಮಾಡಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.