ADVERTISEMENT

ಬೀದರ್‌ ಜಿಲ್ಲೆಯಲ್ಲಿ ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 16:44 IST
Last Updated 10 ಅಕ್ಟೋಬರ್ 2021, 16:44 IST
ಬೀದರ್‌ ಜಿಲ್ಲೆ ಹುಲಸೂರು ಸಮೀಪ ವಾಜರಖೇಡ ನೆಲ ಮಟ್ಟದ ಸೇತುವೆ ಮುಳುಗಡೆಯಾಗಿದೆ
ಬೀದರ್‌ ಜಿಲ್ಲೆ ಹುಲಸೂರು ಸಮೀಪ ವಾಜರಖೇಡ ನೆಲ ಮಟ್ಟದ ಸೇತುವೆ ಮುಳುಗಡೆಯಾಗಿದೆ   

ಬೀದರ್: ಜಿಲ್ಲೆಯ ಕೆಲವೆಡೆ ಭಾನುವಾರ ಸಾಧಾರಣ ಮಳೆಯಾಗಿದೆ. ಬೀದರ್‌ ಗ್ರಾಮೀಣ, ಹುಮನಾಬಾದ್, ಚಿಟಗುಪ್ಪ ಹಾಗೂ ಹುಲಸೂರು ತಾಲ್ಲೂಕಿನಲ್ಲಿ ಮಳೆ ಸುರಿದಿದೆ.

ನೆರೆಯ ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಧಣೆಗಾಂವ ಜಲಾಶಯದಿಂದ ನೀರು ಹೊರಗೆ ಬಿಡಲಾಗಿದೆ. ಹುಲಸೂರು ಸಮೀಪದ ವಾಜರಖೇಡ ನೆಲ ಮಟ್ಟದ ಸೇತುವೆ ಮುಳುಗಡೆಯಾಗಿದೆ. ವಾಹನ ಸಂಚಾರ ಸ್ಥಗಿತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT