ADVERTISEMENT

ಜನವಾಡ: ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಸಮಾರೋಪ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 5:52 IST
Last Updated 26 ಫೆಬ್ರುವರಿ 2026, 5:52 IST
ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ನಿಮಿತ್ತ ಜ್ಞಾನಸುಧಾ ಪದವಿ ಕಾಲೇಜು ವಿದ್ಯಾರ್ಥಿಗಳು ಬೀದರ್‌ನ ಬಸವಗಿರಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು
ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ನಿಮಿತ್ತ ಜ್ಞಾನಸುಧಾ ಪದವಿ ಕಾಲೇಜು ವಿದ್ಯಾರ್ಥಿಗಳು ಬೀದರ್‌ನ ಬಸವಗಿರಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು   

ಜನವಾಡ: ಜ್ಞಾನಸುಧಾ ಪದವಿ ಕಾಲೇಜು ಹಾಗೂ ಬೀದರ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಬೀದರ್‌ನ ಬಸವಗಿರಿಯಲ್ಲಿ ಈಚೆಗೆ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ನಡೆಯಿತು.

ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ. ಶಿಬಿರಕ್ಕೆ ಚಾಲನೆ ನೀಡಿದರು. ನಿರ್ದೇಶಕ ಮುನೇಶ್ವರ ಲಾಖಾ, ಪ್ರಾಚಾರ್ಯ ಚನ್ನವೀರ ಪಾಟೀಲ, ಎನ್.ಎಸ್.ಎಸ್. ಅಧಿಕಾರಿ ಗಿರಿಧರ ಬಿ.ಎಚ್. ಇದ್ದರು.

ಶಿಬಿರದ ನಿಮಿತ್ತ ಉಪನ್ಯಾಸ, ಶ್ರಮದಾನ ಮೊದಲಾದ ಚಟುವಟಿಕೆಗಳು ನಡೆದವು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.