ADVERTISEMENT

ನಗರದಲ್ಲಿ ಸಾಂಖ್ಯಿಕ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 15:19 IST
Last Updated 2 ಜುಲೈ 2020, 15:19 IST
ಬೀದರ್‌ನಲ್ಲಿ ಅಯೋಜಿಸಿದ್ದ ಸಾಂಖ್ಯಿಕ ತಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅಶೋಕ ಪಾಟೀಲ, ಪ್ರೊ.ಡಿ.ಬಿ.ಕುಂಬಾರ, ಶರಣಯ್ಯ ಮಠಪತಿ ಪಾಲ್ಗೊಂಡಿದ್ದರು
ಬೀದರ್‌ನಲ್ಲಿ ಅಯೋಜಿಸಿದ್ದ ಸಾಂಖ್ಯಿಕ ತಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅಶೋಕ ಪಾಟೀಲ, ಪ್ರೊ.ಡಿ.ಬಿ.ಕುಂಬಾರ, ಶರಣಯ್ಯ ಮಠಪತಿ ಪಾಲ್ಗೊಂಡಿದ್ದರು   

ಬೀದರ್‌: ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಸಾಂಖ್ಯಿಕ ತಜ್ಞ ಪ್ರೊ.ಪಿ.ಸಿ.ಮಹಾಲನೋಬಿಸ್ ಜನ್ಮ ದಿನ ಆಚರಿಸಲಾಯಿತು.

‘ವೃದ್ಧರ ಯೋಗ ಕ್ಷೇಮಕ್ಕೆ ಆದ್ಯತೆ ನೀಡಬೇಕು. ಲಿಂಗ ಸಮಾನತೆಯನ್ನು ಸಾಧಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡಬೇಕು’ ಎಂದು ಪ್ರೊ.ಡಿ.ಬಿ.ಕುಂಬಾರ ತಿಳಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಅಶೋಕ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ಅಧಿಕಾರಿ ಶರಣಯ್ಯ ಮಠಪತಿ, ಅಧಿಕಾರಿಗಳಾದ ಸುವರ್ಣ, ಲಕ್ಷ್ಮಿಕಾಂತ, ರಮೇಶ ಸುಂಬದ, ಶ್ರವಣ ಜಾಧವ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.