ಬೀದರ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಲ್ಲಿಯ ಬ್ರಿಮ್ಸ್ ಆಸ್ಪತ್ರೆಗೆ 5 ಟನ್ ಆಮ್ಲಜನಕ ಕೊಡುಗೆಯಾಗಿ ನೀಡಿದೆ.
ಆಸ್ಪತ್ರೆಯಲ್ಲಿ ಬುಧವಾರ ಆಮ್ಲಜನಕ ಹಸ್ತಾಂತರ ಮಾಡಲಾಯಿತು.
ಸಂಸದ ಭಗವಂತ ಖೂಬಾ, ಜಿಲ್ಲಾಧಿಕಾರಿ ರಾಮಚಂದ್ರನ್ ಆರ್, ಬ್ರಿಮ್ಸ್ ನಿರ್ದೇಶಕ ಶಿವಕುಮಾರ, ಅಧೀಕ್ಷಕ ಡಾ. ಶಿವಕುಮಾರ ಶೆಟಕಾರ, ಯೋಜನೆಯ ನಿರ್ದೇಶಕ ಉಮರಬ್ಬ, ಯೋಜನಾಧಿಕಾರಿ ರಮೇಶ, ಮಹಾಂತೇಶ, ಯಮನೂರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.