ADVERTISEMENT

ಕಮಲನಗರ: ಪಾದಚಾರಿ ಮಾರ್ಗ ಅತಿಕ್ರಮಣ ತೆರವು

​ಪ್ರಜಾವಾಣಿ ವಾರ್ತೆ
Published 11 ಜುಲೈ 2023, 7:11 IST
Last Updated 11 ಜುಲೈ 2023, 7:11 IST
ಕಮಲನಗರ ಪಟ್ಟಣದ ಬಸ್‌ ನಿಲ್ದಾಣದ ಬಳಿಯ ವ್ಯಾಪಾರಿಗಳನ್ನು ತೆರವು ಮಾಡಿರುವುದು
ಕಮಲನಗರ ಪಟ್ಟಣದ ಬಸ್‌ ನಿಲ್ದಾಣದ ಬಳಿಯ ವ್ಯಾಪಾರಿಗಳನ್ನು ತೆರವು ಮಾಡಿರುವುದು   

ಕಮಲನಗರ: ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಲ್ಲಮಪ್ರಭು ವೃತ್ತ ಸಮೀಪದ ಪಾದಚಾರಿ ಮಾರ್ಗದ ಮೇಲಿನ ವ್ಯಾ ಪಾರಿಗಳನ್ನು ಪೊಲೀಸರು ತೆರವು ಮಾಡಿದ್ದಾರೆ.

ಪ್ರಜಾವಾಣಿಯು ಭಾನುವಾರದ ಸಂಚಿಕೆಯಲ್ಲಿ ‘ಪಾದಚಾರಿ ಮಾರ್ಗ ಅತಿಕ್ರಮಣ: ತೊಂದರೆ’ ಶೀರ್ಷಿಕೆಯಡಿ ವರದಿ ಪ್ರಕ ಟಿಸಿತ್ತು.

ಇದರಿಂದ ಎಚ್ಚೆತ್ತ ಕಮಲನಗರ ಪಿಎಸ್‌ಐ ನಂದಿನಿ ಎಸ್‌. ಅವರ ನೇತೃತ್ವದ ಅಧಿಕಾರಿಗಳ ತಂಡ ವ್ಯಾಪಾರಿಗಳನ್ನು ತೆರ ವುಗೊಳಿಸಿತು.

ADVERTISEMENT

ಈಗ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ ಎಂದು ಸಾರ್ವಜನಿಕರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.