ADVERTISEMENT

ಕಮಲನಗರ: ಪಾದಚಾರಿ ಮಾರ್ಗ ಅತಿಕ್ರಮಣ ತೆರವು

​ಪ್ರಜಾವಾಣಿ ವಾರ್ತೆ
Published 11 ಜುಲೈ 2023, 7:11 IST
Last Updated 11 ಜುಲೈ 2023, 7:11 IST
ಕಮಲನಗರ ಪಟ್ಟಣದ ಬಸ್‌ ನಿಲ್ದಾಣದ ಬಳಿಯ ವ್ಯಾಪಾರಿಗಳನ್ನು ತೆರವು ಮಾಡಿರುವುದು
ಕಮಲನಗರ ಪಟ್ಟಣದ ಬಸ್‌ ನಿಲ್ದಾಣದ ಬಳಿಯ ವ್ಯಾಪಾರಿಗಳನ್ನು ತೆರವು ಮಾಡಿರುವುದು   

ಕಮಲನಗರ: ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಲ್ಲಮಪ್ರಭು ವೃತ್ತ ಸಮೀಪದ ಪಾದಚಾರಿ ಮಾರ್ಗದ ಮೇಲಿನ ವ್ಯಾ ಪಾರಿಗಳನ್ನು ಪೊಲೀಸರು ತೆರವು ಮಾಡಿದ್ದಾರೆ.

ಪ್ರಜಾವಾಣಿಯು ಭಾನುವಾರದ ಸಂಚಿಕೆಯಲ್ಲಿ ‘ಪಾದಚಾರಿ ಮಾರ್ಗ ಅತಿಕ್ರಮಣ: ತೊಂದರೆ’ ಶೀರ್ಷಿಕೆಯಡಿ ವರದಿ ಪ್ರಕ ಟಿಸಿತ್ತು.

ಇದರಿಂದ ಎಚ್ಚೆತ್ತ ಕಮಲನಗರ ಪಿಎಸ್‌ಐ ನಂದಿನಿ ಎಸ್‌. ಅವರ ನೇತೃತ್ವದ ಅಧಿಕಾರಿಗಳ ತಂಡ ವ್ಯಾಪಾರಿಗಳನ್ನು ತೆರ ವುಗೊಳಿಸಿತು.

ADVERTISEMENT

ಈಗ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ ಎಂದು ಸಾರ್ವಜನಿಕರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.