ಕಮಲನಗರ: ಪಟ್ಟಣದ ಬಸ್ ನಿಲ್ದಾಣದ ಎದುರಿನ ಅಲ್ಲಮಪ್ರಭು ವೃತ್ತ ಸಮೀಪದ ಪಾದಚಾರಿ ಮಾರ್ಗದ ಮೇಲಿನ ವ್ಯಾ ಪಾರಿಗಳನ್ನು ಪೊಲೀಸರು ತೆರವು ಮಾಡಿದ್ದಾರೆ.
ಪ್ರಜಾವಾಣಿಯು ಭಾನುವಾರದ ಸಂಚಿಕೆಯಲ್ಲಿ ‘ಪಾದಚಾರಿ ಮಾರ್ಗ ಅತಿಕ್ರಮಣ: ತೊಂದರೆ’ ಶೀರ್ಷಿಕೆಯಡಿ ವರದಿ ಪ್ರಕ ಟಿಸಿತ್ತು.
ಇದರಿಂದ ಎಚ್ಚೆತ್ತ ಕಮಲನಗರ ಪಿಎಸ್ಐ ನಂದಿನಿ ಎಸ್. ಅವರ ನೇತೃತ್ವದ ಅಧಿಕಾರಿಗಳ ತಂಡ ವ್ಯಾಪಾರಿಗಳನ್ನು ತೆರ ವುಗೊಳಿಸಿತು.
ಈಗ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ ಎಂದು ಸಾರ್ವಜನಿಕರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.