ADVERTISEMENT

ಪ್ರಜಾವಾಣಿ ವಿಶೇಷ ಪುರವಣಿ ಬಿಡುಗಡೆ

ವೀರಭದ್ರೇಶ್ವರ ಜಾತ್ರಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 27 ಜನವರಿ 2020, 11:25 IST
Last Updated 27 ಜನವರಿ 2020, 11:25 IST
ಹುಮನಾಬಾದ್‍ನ ವೀರಭದ್ರೇಶ್ವರ ಜಾತ್ರಾ ಮಹೋತ್ಸದ ಅಂಗವಾಗಿ ಪ್ರಜಾವಾಣಿ ಪತ್ರಿಕೆ ಹೊರತಂದ ವಿಶೇಷ ಪುರವಣಿಯನ್ನು ಭಾನುವಾರ ಶಾಸಕ ರಾಜಶೇಖರ್ ಪಾಟೀಲ ಬಿಡುಗಡೆಗೊಳಿಸಿದರು.
ಹುಮನಾಬಾದ್‍ನ ವೀರಭದ್ರೇಶ್ವರ ಜಾತ್ರಾ ಮಹೋತ್ಸದ ಅಂಗವಾಗಿ ಪ್ರಜಾವಾಣಿ ಪತ್ರಿಕೆ ಹೊರತಂದ ವಿಶೇಷ ಪುರವಣಿಯನ್ನು ಭಾನುವಾರ ಶಾಸಕ ರಾಜಶೇಖರ್ ಪಾಟೀಲ ಬಿಡುಗಡೆಗೊಳಿಸಿದರು.   

ಹುಮನಾಬಾದ್: ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಪ್ರಜಾವಾಣಿ ದಿನ ಪತ್ರಿಕೆಯು ಹೊರತಂದ ವಿಶೇಷ ಪುರವಣಿಯನ್ನು ಶಾಸಕ ರಾಜಶೇಖರ್ ಪಾಟೀಲ ಭಾನುವಾರ ಬಿಡುಗಡೆಗೊಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಭಾರತಬಾಯಿ ಶೇರಿಕರ್, ತಹಶೀಲ್ದಾರ್ ನಾಗಯ್ಯ ಹಿರೇಮಠ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣ ಅಧಿಕಾರಿ ವೈಜಿನಾಥ ಫುಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಚಪ್ಪ ವಾಲಿ, ಕೆಆರ್‌ಐಡಿಇಎಲ್ ಸಹಾಯ ಕಾರ್ಯನಿರ್ವಾಹಕ ಎಂಜಿನಿಯರ್‌ ರಘುನಾಥ ಘಂಟೆ, ಪುರಸಭೆ ಹಿರಿಯ ಸದಸ್ಯ ಅಫ್ಸರಮಿಯ್ಯ, ಪ್ರಜಾವಾಣಿ ಪತ್ರಿಕೆ ಜಾಹೀರಾತು ವಿಭಾಗದ ವ್ಯವಸ್ಥಾಪಕ ಗುರುಪ್ರಕಾಶ, ದೇವೆಂದ್ರ ಕರಂಜಿ, ಪ್ರಮುಖರಾದ ಸುರೇಶ ಘಾಂಗ್ರೆ, ವೀರಪ್ಪ ಧುಮನಸೂರ, ವಿನಾಯಕ ಯಾದವ, ಗುಂಡುರೆಡ್ಡಿ ಪುಟ್ಕಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT