ADVERTISEMENT

ಪ್ರಜಾವಾಣಿ ದೀಪಾವಳಿ ಸಂಚಿಕೆ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2021, 15:22 IST
Last Updated 28 ಅಕ್ಟೋಬರ್ 2021, 15:22 IST
ಬೀದರ್‌ನ ಪೂಜ್ಯ ಚೆನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಅವರು ಪ್ರಜಾವಾಣಿ ದೀಪಾವಳಿ ಸಂಚಿಕೆ ಬಿಡುಗಡೆ ಮಾಡಿದರು. ಕಲಾವಿದರಾದ ಸುನೀಲ ಕಡ್ಡೆ, ಮಹೇಶ ಪಾಟೀಲ, ವಿಜಯಕುಮಾರ ಸೋನಾರೆ, ಯೇಸುದಾಸ ಅಲಿಂಬರ್ ಇದ್ದರು
ಬೀದರ್‌ನ ಪೂಜ್ಯ ಚೆನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಅವರು ಪ್ರಜಾವಾಣಿ ದೀಪಾವಳಿ ಸಂಚಿಕೆ ಬಿಡುಗಡೆ ಮಾಡಿದರು. ಕಲಾವಿದರಾದ ಸುನೀಲ ಕಡ್ಡೆ, ಮಹೇಶ ಪಾಟೀಲ, ವಿಜಯಕುಮಾರ ಸೋನಾರೆ, ಯೇಸುದಾಸ ಅಲಿಂಬರ್ ಇದ್ದರು   

ಬೀದರ್: ಜನಪದ ಕಲಾವಿದರ ಬಳಗದ ವತಿಯಿಂದ ಪೂಜ್ಯ ಚೆನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನಪದ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಜಾವಾಣಿ ದೀಪಾವಳಿ ಸಂಚಿಕೆ ಬಿಡುಗಡೆ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಸಂಚಿಕೆ ಬಿಡುಗಡೆ ಮಾಡಿದರು.

ಸಾಹಿತಿಗಳಾದ ಎಂ.ಜಿ.ದೇಶಪಾಂಡೆ, ಎಂ.ಜಿ.ಗಂಗನಪಳ್ಳಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಕಲಬುರಗಿ ರಂಗಾಯಣದ ನಿಕಟಪೂರ್ವ ನಿರ್ದೇಶಕ ಮಹೇಶ ಪಾಟೀಲ, ಜನಪದ ಕಲಾವಿದರ ಬಳಗದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಕಾರ್ಯದರ್ಶಿ ಯೇಸುದಾಸ ಅಲಿಂಬರ್, ಏಕತಾ ಫೌಂಡೇಷನ್‌ ಅಧ್ಯಕ್ಷ ರವಿ ಸ್ವಾಮಿ, ಕಲಾವಿದ ಸುನೀಲ ಕಡ್ಡೆ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.