ADVERTISEMENT

ಬೀದರ್ | ಕ್ರೈಸ್ತ ಸಮುದಾಯಕ್ಕೆ ಸ್ಮಶಾನ ಭೂಮಿ ಒದಗಿಸಿ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2023, 14:27 IST
Last Updated 26 ಆಗಸ್ಟ್ 2023, 14:27 IST

ಬೀದರ್ : ನಗರದಲ್ಲಿ ಕ್ರೈಸ್ತ ಸಮುದಾಯಕ್ಕೆ ಸ್ಮಶಾನ ಭೂಮಿ ಒದಗಿಸುವಂತೆ ಹೈದರಾಬಾದ್‌ ಕರ್ನಾಟಕ ಕ್ರಿಶ್ಚಿಯನ್‌ ಡೆವಲಪ್‌ಮೆಂಟ್‌ ಅಸೋಸಿಯೇಷನ್‌ ವತಿಯಿಂದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕ್ರಿಶ್ಚನ್ ಸಮುದಾಯಕ್ಕೆ 2 ಎಕರೆಯಲ್ಲಿ ಒಂದು ಸಮುದಾಯ ಭವನ ಹಾಗೂ ಸ್ಮಶಾನಕ್ಕೆ ಜಾಗ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹೈದರಾಬಾದ್‌ ಕರ್ನಾಟಕದ ಕ್ರಿಶ್ಚಿಯನ್‌ ಡೆವಲಪ್‌ಮೆಂಟ್‌ ಅಸೋಸಿಯೇಷನ್‌ ಕಾರ್ಯದರ್ಶಿ ಎಸ್ ಪಿ. ರಾಜಶೇಖರ್, ನಗರ ಸಭೆ ಸದಸ್ಯ ಸೈಮನ್ ಜೋಶ್ವಾ , ತಿಮ್ಮೊತಿ ಸೇರಿದಂತೆ ಇತರರು ಇದ್ದರು.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.