ADVERTISEMENT

ಔರಾದ್: ಪಿಯುಸಿ ಪರೀಕ್ಷೆಯಲ್ಲಿ ಸಾಧನೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 4:06 IST
Last Updated 27 ಜುಲೈ 2021, 4:06 IST
ಶ್ರೀನಿವಾಸ
ಶ್ರೀನಿವಾಸ   

ಔರಾದ್: ತಾಲ್ಲೂಕಿನ ಗ್ರಾಮೀಣ ಭಾಗದ ಇಬ್ಬರು ವಿದ್ಯಾರ್ಥಿಗಳು ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಪ್ರತಿಶತ ಸಾಧನೆ ಮಾಡಿದ್ದಾರೆ.

ಇಲ್ಲಿಯ ಶಾಹೀನ್ ಕಾಲೇಜಿನಲ್ಲಿ ಓದುತ್ತಿರುವ ಶ್ರೀನಿವಾಸ ಗಾದಗೆ ಹಾಗೂ ರುಷಿಕೇಶ್ ಗೋಪಾಲರೆಡ್ಡಿ 600ಕ್ಕೆ 600 ಅಂಕ ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಅಧ್ಯಕ್ಷ ಅಬ್ದುಲ್ ಖದೀರ್, ಪ್ರಾಂಶುಪಾಲ ಗಣೇಶ ಜೋಜನೇಕರ್ ಅವರು ಸಂತಸ ವ್ಯಕ್ತಪಡಿಸಿ, ಮಕ್ಕಳನ್ನು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT